Thursday, May 9, 2024
spot_imgspot_img
spot_imgspot_img

ವಿಟ್ಲ : ಎರುಂಬು ಧೂಮಾವತಿ ದೈವದ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ

- Advertisement -G L Acharya panikkar
- Advertisement -

ವಿಟ್ಲ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್‍ ರೈ ಎರುಂಬು ಧೂಮಾವತಿ ದೈವದ ಆಶೀರ್ವಾದ ಪಡೆದರು.

ಬಳಿಕ ಎರುಂಬು ಪರಿಸರದಲ್ಲಿ ಚುನಾವಣಾ ಪ್ರಚಾರ ನಡೆಸಿ, ಮತ ಯಾಚನೆ ಮಾಡಿದರು. ಪುತ್ತೂರಿನ ಸಮಗ್ರ ಅಭಿವೃದ್ಧಿ ಬಗೆಗೆ ಇರುವಂತಹ ಯೋಜನೆಯನ್ನು ಮತದಾರರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!