- Advertisement -
- Advertisement -
ವಿಟ್ಲ: ಶ್ರೀ ದೇವತಾ ಸಮಿತಿಯ ಸುವರ್ಣ ಮಹೋತ್ಸವದ ಪ್ರಯುಕ್ತ 14-01-2021 ಗುರುವಾರ ಸಂಜೆ 5-00 ಗಂಟೆಗೆ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ಕೇಪು ಶ್ರೀ ಮಲರಾಯ ದೈವದ ಭಂಡಾರಕ್ಕೆ ಸಮರ್ಪಿಸಲಿರುವ ನೂತನ ಪಲ್ಲಕ್ಕಿಯೊಂದಿಗೆ ಹಸಿರುವಾಣಿ ಹೊರೆಕಾಣಿಕೆ ಮತ್ತು ಭಜನಾ ಉಲ್ಪೆ ಮೆರವಣಿಗೆ ಮೂಲಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಾನಕ್ಕೆ ಬರಲಿದೆ.
ಈ ಶುಭ ಸಂಧರ್ಭದಲ್ಲಿ ಭಗವಧ್ಭಕ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿಟ್ಲ ಶ್ರೀ ದೇವತಾ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -