- Advertisement -
- Advertisement -
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯದ ಮಾದಕಟ್ಟೆ ಒಕ್ಕೂಟದ ದಾರಮ್ಮ ಎಂಬವರಿಗೆ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಲಯದ ಮೇಲ್ವಿಚಾರಕರಾದ ಮೋಹಿನಿಯವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಗಣೇಶ್ ಬಾರೆಬೆಟ್ಟು, ಸೇವಾಪ್ರತಿನಿಧಿ ಲೀಲಾವತಿ, ಸುವಿಧಾ ಸಹಾಯಕಿ ಮತ್ತು ಸೇವಾಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.
- Advertisement -