Thursday, May 16, 2024
spot_imgspot_img
spot_imgspot_img

ವಿಟ್ಲ: ಶ್ರೀ ಕ್ಷೇ.ಧ.ಗ್ರಾ.ಯೋ ಸಾಲೆತ್ತೂರು ವಲಯ ಮಾದಕಟ್ಟೆ ಒಕ್ಕೂಟದ ದಾರಮ್ಮ ಎಂಬವರಿಗೆ ಜನಮಂಗಲ ಕಾರ್ಯಕ್ರಮದಡಿ ವೀಲ್ ಚಯರ್ ಹಸ್ತಾಂತರ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯದ ಮಾದಕಟ್ಟೆ ಒಕ್ಕೂಟದ ದಾರಮ್ಮ ಎಂಬವರಿಗೆ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಲಯದ ಮೇಲ್ವಿಚಾರಕರಾದ ಮೋಹಿನಿಯವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಗಣೇಶ್ ಬಾರೆಬೆಟ್ಟು, ಸೇವಾಪ್ರತಿನಿಧಿ ಲೀಲಾವತಿ, ಸುವಿಧಾ ಸಹಾಯಕಿ ಮತ್ತು ಸೇವಾಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!