- Advertisement -
- Advertisement -
ವಿಟ್ಲ: ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ವಿಟ್ಲ ವಲಯದ ವತಿಯಿಂದ ಚಂದಳಿಕೆ ಶಾಲೆಯಲ್ಲಿ ತೆಂಗಿನ ಗಿಡ ನೆಡುವ ಮೂಲಕ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.
ಜಿಲ್ಲಾಧ್ಯಕ್ಷ ರಾಜಶೇಖರ ಶೆಟ್ಟಿ ಕುಡ್ತಮುಗೇರು ಉಧ್ಘಾಟಿಸಿದರು. ಶೇಖ್ ಸುಬಾನ್ ಮಂಗಳಪದವು, ಕಾರ್ಯದರ್ಶಿ ಇಸ್ಮಾಯಿಲ್ ಬನಾರಿ, ಕೋಶಾಧಿಕಾರಿ ಸಂತೋಷ್ ಕನ್ಯಾನ, ಶಾಲಾ ಮುಖ್ಯ ಶಿಕ್ಷಕರಾದ ವಿಶ್ವನಾಥ ಗೌಡ ಕುಳಾಲು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಾಸುದೇವ ಕೇಪುಳಗುಡ್ಡೆ, ಚಂದಳಿಕೆ ವಿದ್ಯಾವರ್ಧಕ ಸಂಘದ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ ಚಂದಳಿಕೆ ಹಾಗೂ ಧ್ವನಿ ಬೆಳಕು ಸಂಯೋಜಕರ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.
- Advertisement -