- Advertisement -
- Advertisement -
ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೃಷಿಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಉಕ್ಕುಡ ಆಲಂಗಾರು ಎಂಬಲ್ಲಿ ನಡೆದಿದೆ.
ಮೃತರನ್ನು ಆಲಂಗಾರು ನಿವಾಸಿ ನಾರಾಯಣ ಗೌಡ (55 ವರ್ಷ ) ಎಂದು ಗುರುತಿಸಲಾಗಿದೆ. ಮೃತರು ಪತ್ನಿ ನಳಿನಿ ಹಾಗೂ ಪ್ರಜ್ವಲ್ ಹಾಗೂ ಚೈತನ್ಯ ಎಂಬ ಮಕ್ಕಳನ್ನು ಅಗಲಿದ್ದಾರೆ.
- Advertisement -