Tuesday, April 30, 2024
spot_imgspot_img
spot_imgspot_img

ವಿಟ್ಲ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿಕ ಸಾವು

- Advertisement -G L Acharya panikkar
- Advertisement -

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೃಷಿಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಉಕ್ಕುಡ ಆಲಂಗಾರು ಎಂಬಲ್ಲಿ ನಡೆದಿದೆ.

ಮೃತರನ್ನು ಆಲಂಗಾರು ನಿವಾಸಿ ನಾರಾಯಣ ಗೌಡ (55 ವರ್ಷ ) ಎಂದು ಗುರುತಿಸಲಾಗಿದೆ. ಮೃತರು ಪತ್ನಿ ನಳಿನಿ ಹಾಗೂ ಪ್ರಜ್ವಲ್ ಹಾಗೂ ಚೈತನ್ಯ ಎಂಬ ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!