Sunday, June 29, 2025
spot_imgspot_img
spot_imgspot_img

ವಿಟ್ಲ: ಪುತ್ತಿಲ ಪರಿವಾರ ಕುಳ ಮತ್ತು ವಿಟ್ಲ ಮುಡ್ನೂರು ಇದರ ವತಿಯಿಂದ ಉಚಿತ ವೈದ್ಯಕೀಯ ಹಾಗೂ ದಂತ, ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

- Advertisement -
- Advertisement -

ವಿಟ್ಲ: ಪುತ್ತಿಲ ಪರಿವಾರ ಕುಳ ಮತ್ತು ವಿಟ್ಲ ಮುಡ್ನೂರು ಇದರ ವತಿಯಿಂದ ಶ್ರೀ ಸತ್ಯಸಾಯಿ ಸೇವಾ ಸಮಿತಿ ಈಶ್ವರಾಂಬಾ ಟ್ರಸ್ಟ್(ರಿ) ಗಾಂಧಿನಗರ ಮಂಗಳೂರು ಇದರ ಆಶ್ರಯದಲ್ಲಿ ಯೇನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ, ಇಲ್ಲಿಯ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಹಾಗೂ ದಂತ, ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಜು.30 ರಂದು ಬೆಳಿಗ್ಗೆ 8.30 ರಿಂದ 12.30ರ ತನಕ ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕ ಇಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತೂರು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ, ಪುತ್ತೂರಿನ ಖ್ಯಾತ ವೈದ್ಯ ಸುರೇಶ್ ಪುತ್ತೂರಾಯ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!