- Advertisement -
- Advertisement -


ವಿಟ್ಲ: ರಾತ್ರಿಯಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.
ಮಂಗಿಲಪದವು-ಕೋಡಪದವು ರಸ್ತೆಯ ಬಾಬಟ್ಟೆ ಎಂಬಲ್ಲಿ ಎಂಬಲ್ಲಿ ಗುಡ್ಡೆ ಕುಸಿದು ಖಾಸಿಮ್ ಎಂಬವರ ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.
ವಿಟ್ಲಪಡ್ನೂರು ಪಂಚಾಯತ್ ಪಿಡಿಒ, ವಿಎ, ಸದಸ್ಯರುಗಳಾದ ಹರ್ಷಾದ್ ಕುಕ್ಕಿಲ ಮತ್ತು ಶರೀಫ್ ಕೋಡಂಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
- ಕಚ್ಚಾ ತೈಲ ಬೆಲೆ ಇಳಿಕೆಯಾದರೂ ತಕ್ಷಣ ಇಂಧನ ದರ ಕಡಿತ ಸಾಧ್ಯವಿಲ್ಲ: ಕೇಂದ್ರ ಸಚಿವ ಸುರೇಶ್ ಗೋಪಿ
- ಯುವಕನ ಮೇಲೆ ಹಲ್ಲೆ ಆರೋಪ; ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
- ಮಂಗಳೂರು ಉದ್ಯಮಿಯ ಹನಿಟ್ರ್ಯಾಪ್ ಪ್ರಕರಣ : ಆರೋಪಿಗಳಿಗೆ ಜಾಮೀನು
- ವಿಟ್ಲ: ಮಂಗಳೂರು ಎಂ ಆರ್ ಪಿ ಎಲ್, ಒ ಎನ್ ಜಿ ಸಿ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ವಿಟ್ಠಲ ಎಜುಕೇಶನ್ ಸೊಸೈಟಿ ಪ್ರೌಢಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
- ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ–ಕುಕ್ಕರ್ನಿಂದ ಹಲ್ಲೆ ಮಾಡಿ ಹತ್ಯೆ ಆರೋಪ


- Advertisement -








