- Advertisement -
- Advertisement -


ವಿಟ್ಲ: ರಾತ್ರಿಯಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.
ಮಂಗಿಲಪದವು-ಕೋಡಪದವು ರಸ್ತೆಯ ಬಾಬಟ್ಟೆ ಎಂಬಲ್ಲಿ ಎಂಬಲ್ಲಿ ಗುಡ್ಡೆ ಕುಸಿದು ಖಾಸಿಮ್ ಎಂಬವರ ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.
ವಿಟ್ಲಪಡ್ನೂರು ಪಂಚಾಯತ್ ಪಿಡಿಒ, ವಿಎ, ಸದಸ್ಯರುಗಳಾದ ಹರ್ಷಾದ್ ಕುಕ್ಕಿಲ ಮತ್ತು ಶರೀಫ್ ಕೋಡಂಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
- ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಆಗಸ್ಟ್ 24ಕ್ಕೆ ಕರಡು, ಅಕ್ಟೋಬರ್ 27ಕ್ಕೆ ಅಂತಿಮ ಪಟ್ಟಿ
- ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ – ಚಾಲಕ ಸ್ಪೋಟ್ ಡೆತ್
- ಇಎಂಐ ಪಾವತಿ ತಡವಾದರೆ ರಾತ್ರಿ ಕರೆ ಮಾಡೋ ಹಾಗಿಲ್ಲ; ಸಾಲ ವಸೂಲಿಗೆ ಆರ್ಬಿಐ ನಿಂದ ಹೊಸ ರೂಲ್ಸ್
- ಸೇತುವೆಗೆ ಡಿಕ್ಕಿಯಾಗಿ ಮೂರು ಪಲ್ಟಿಯಾದ ಕಾರು – ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿಗೆ ಗಂಭೀರ ಗಾಯ
- ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ


- Advertisement -








