Sunday, May 5, 2024
spot_imgspot_img
spot_imgspot_img

ವಿಟ್ಲ: ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು

- Advertisement -G L Acharya panikkar
- Advertisement -

ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ.

ವಿಟ್ಲ ಮೇಗಿನಪೇಟೆ ನಿವಾಸಿ ದೇಜು ಎಂಬವರ ಪುತ್ರ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ಪ್ರಶಾಂತ್ ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಡೆತ್ ನೋಟ್ನಲ್ಲಿ ತನ್ನ ಸಾವಿಗೆ ತನ್ನ ಹೆಂಡತಿ ಕಾರಣ ಎಂದು ಬರೆದಿರುವುದಾಗಿ ಮೂಲಗಳು ತಿಳಿಸಿದೆ.

ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!