- Advertisement -
- Advertisement -
ವಿಟ್ಲ: ವಿಟ್ಲ ಮೂಡ್ನೂರು ಗ್ರಾಮದ ಪೈಸಾರಿ ಎಂಬಲ್ಲಿ ಸಿಡಿಲು ಬಡಿದು ಗೋಪಾಲಕೃಷ್ಣ ನಾಯಕ್ ಎಂಬವರ ಮನೆಗೆ ಹಾನಿ ಹಾಗೂ ಅಪಾರ ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿ ಶಾಸಕ ಸಂಜೀವ ಮಠಂದೂರು ಅವರು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ತಹಶೀಲ್ದಾರರು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ವೇಳೆಯಲ್ಲಿ ಬಿಜೆಪಿ ಮುಖಂಡ ಹರಿಪ್ರಸಾದ್ ಯಾದವ್, ಪುನೀತ್ ಮಾಡ್ತಾರ್, ಗೋವಿಂದ ರಾಜ್ ಭಟ್, ತೀರ್ಥರಾಮ ಗೌಡ ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
- Advertisement -