Friday, April 19, 2024
spot_imgspot_img
spot_imgspot_img

ವಿಟ್ಲ: ಸಿಡಿಲು ಬಡಿದು ಹಾನಿಗೊಳಗಾದ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ!

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಮೂಡ್ನೂರು ಗ್ರಾಮದ ಪೈಸಾರಿ ಎಂಬಲ್ಲಿ ಸಿಡಿಲು ಬಡಿದು ಗೋಪಾಲಕೃಷ್ಣ ನಾಯಕ್ ಎಂಬವರ ಮನೆಗೆ ಹಾನಿ ಹಾಗೂ ಅಪಾರ ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿ ಶಾಸಕ ಸಂಜೀವ ಮಠಂದೂರು ಅವರು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ತಹಶೀಲ್ದಾರರು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಈ ವೇಳೆಯಲ್ಲಿ ಬಿಜೆಪಿ ಮುಖಂಡ ಹರಿಪ್ರಸಾದ್ ಯಾದವ್, ಪುನೀತ್ ಮಾಡ್ತಾರ್, ಗೋವಿಂದ ರಾಜ್ ಭಟ್, ತೀರ್ಥರಾಮ ಗೌಡ ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

- Advertisement -

Related news

error: Content is protected !!