Saturday, May 4, 2024
spot_imgspot_img
spot_imgspot_img

ವಿಟ್ಲ: ಚಿನ್ನಾಭರಣ ಮಳಿಗೆ ಸಪ್ತ ಜ್ಯುವೆಲ್ಸ್‌ ಸ್ಮಾರ್ಟ್‌ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡು ಶುಭಾರಂಭ

- Advertisement -G L Acharya panikkar
- Advertisement -

ವಿಟ್ಲ ಎಂಪಾಯರ್ ಮಾಲ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಸಪ್ತ ಜ್ಯುವೆಲ್ಸ್‌ ಜೂ.5 ರಂದು ಪುತ್ತೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಮಾರ್ಟ್‌ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ವಿಸ್ತೃತ ಮಳಿಗೆಗೆ ಸ್ಥಳಾಂತರಗೊಂಡು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ.

ಬೆಳಿಗ್ಗೆ 7.30 ರಿಂದ ಗಣಪತಿ ಹೋಮ, ಲಕ್ಷ್ಮೀ ಪೂಜೆ, 9.30 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ವಿಟ್ಲ ಅರಮನೆಯ ಬಂಗಾರು ಅರಸರು ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಪುತ್ತೂರು ಮುಳಿಯ ಸಮೂಹ ಸಂಸ್ಥೆಗಳ ಛೆಯರ್‌ಮನ್, ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ವಿಟ್ಲ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಎಚ್.ಇ ನಾಗರಾಜ, ಶ್ರೀ ಚಂದ್ರನಾಥ ದೇವರ ಬಸದಿ ಆಡಳಿತದಾರ ವಿನಯ ಕುಮಾರ್ ಡಿ., ಬಾವಾ ಬ್ಯುಲ್ಡರ್ ಪ್ರೊಮೊಟರ್ ಅಬ್ದುಲ್ ಖಾದರ್ ಬಾವಾ, ವಿಟ್ಲ ಪ.ಪಂ.ಮುಖ್ಯ ಅಧಿಕಾರಿ ಗೋಪಾಲ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!