- Advertisement -
- Advertisement -
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಾಗೂ ಶ್ರೀ ಕ್ಷೇತ್ರದ ಅಭಿವೃದ್ದಿಗಾಗಿ ಶನೈಶ್ಚರ ಕಲ್ಪೋಕ್ತ ಪೂಜೆಯನ್ನು ಜೂ.24 ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿದೆ.
ಶ್ರೀ ಗುರುಪ್ರಸಾದ್ ಬಡೆಕಿಲ್ಲಾಯರ ಪೌರೋಹಿತ್ಯದಲ್ಲಿ ನಡೆಯಲಿದ್ದು ಭಕ್ತಾಭಿಮಾನಿಗಳು ಪೂಜೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -