Monday, April 29, 2024
spot_imgspot_img
spot_imgspot_img

ವಿಟ್ಲ : (ಜೂ.24) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ‘ಶನೈಶ್ಚರ ಕಲ್ಪೋಕ್ತ ಪೂಜೆ’

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಾಗೂ ಶ್ರೀ ಕ್ಷೇತ್ರದ ಅಭಿವೃದ್ದಿಗಾಗಿ ಶನೈಶ್ಚರ ಕಲ್ಪೋಕ್ತ ಪೂಜೆಯನ್ನು ಜೂ.24 ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿದೆ.

ಶ್ರೀ ಗುರುಪ್ರಸಾದ್ ಬಡೆಕಿಲ್ಲಾಯರ ಪೌರೋಹಿತ್ಯದಲ್ಲಿ ನಡೆಯಲಿದ್ದು ಭಕ್ತಾಭಿಮಾನಿಗಳು ಪೂಜೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!