- Advertisement -
- Advertisement -
ವಿಟ್ಲ: ವೀರಕಂಭ ಗ್ರಾಮದ ಮಜ್ಜೋನಿಯಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿ ಬಿದ್ದು ಒಂದು ಗಂಟೆ ಸಂಚಾರ ಸ್ಥಗಿತಗೊಂಡಿತ್ತು ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿಗಳು ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.
ಮೊನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮರ ಬುಡ ಸಮೇತ ರಸ್ತೆಗೆ ಉರುಳಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿದ್ಯುತ್ ತಂತಿಗಳು ಮುರಿದು ಬಿದ್ದಿದೆ ಎನ್ನಲಾಗಿದೆ.
- Advertisement -