Wednesday, May 15, 2024
spot_imgspot_img
spot_imgspot_img

ವಿಟ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಇದರ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

- Advertisement -G L Acharya panikkar
- Advertisement -

ವಿಟ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಇದರ ಆಶ್ರಯದಲ್ಲಿ ಎ ಜೆ ಆಸ್ಪತ್ರೆ ಮಂಗಳೂರು ಹಾಗೂ ಹೆಚ್‌ ಡಿ ಎಫ್‌ ಸಿ ಬ್ಯಾಂಕ್ ಇವುಗಳ ಸಹಯೋಗದೊಂದಿಗೆ ಬೃಹತ್ ರಕ್ತ ದಾನ ಶಿಬಿರ ವಿಟ್ಲ ಸರಕಾರಿ ಪ್ರೌಢಶಾಲಾ ಶತಮಾನೋತ್ತರ ಸಭಾ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ತು ಜಿಲ್ಲಾಧ್ಯಕ್ಷ ಪುತ್ತೂರು ಡಾ ಕೃಷ್ಣಪ್ರಸನ್ನ ಉದ್ಘಾಟಿಸಿದರು

ಕಾರ್ಯಕ್ರಮದಲ್ಲಿ ಜಯರಾಮ ಬಲ್ಲಾಳ್, ಭಾಗ್ಯಶ್ರೀ ಹೆಚ್‌ಡಿಎಫ್‌ಸಿ ಬ್ಯಾಂಕ್ , ರಾಧಾಕೃಷ್ಣ ನಾಯಕ್, ವಿಶ್ವನಾಥ ನಾಯ್ತೊಟ್ಟು, ಚೇತನ್ ಕಡಂಬು, ಗೋಪಾಲಕೃಷ್ಣ ಎ ಜೆ ಆಸ್ಪತ್ರೆ, ಸಂಜೀವ ಮಂಕುಡೆ, ಸುಶಾಂತ್ ಭಕ್ತಕೋಡಿ ಮತ್ತಿತರರು ಉಪಸ್ಥಿತರಿದ್ದರು. ನೂರಾರು ಹಿಂದೂ ಕಾರ್ಯಕರ್ತರು ರಕ್ತದಾನ ಮಾಡಿ ಈ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಿದರು.

- Advertisement -

Related news

error: Content is protected !!