- Advertisement -
- Advertisement -
ವಿಟ್ಲ ಶ್ರೀ ಭಗವತೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ಪ್ರಯುಕ್ತ ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೇಶವ ವಿಟ್ಲ, ಪಟ್ಟಣ ಪಂಚಾಯತ್ ಸದಸ್ಯರಾದ ಅರುಣ್ ವಿಟ್ಲ ಮತ್ತು ರವಿಪ್ರಕಾಶ್, ಸಂಜೀವ ಪೂಜಾರಿ, ಶರತ್, ಸುದರ್ಶನ್, ಪ್ರಶಾಂತ್ ಶೆಟ್ಟಿ, ಶಶಿಧರ, ಕುಶಾಲಪ್ಪ, ನಾಗೇಶ್ ಬಸವನಗುಡಿ, ಭಗವತೀ ಯುವಕ ಮಂಡಳಿಯ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.
- Advertisement -