Friday, May 17, 2024
spot_imgspot_img
spot_imgspot_img

ವಿಟ್ಲ: ಪಡಿ ಬಾಗಿಲು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

- Advertisement -G L Acharya panikkar
- Advertisement -
driving

ವಿಟ್ಲ: ಪಡಿ ಬಾಗಿಲು ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀ ಬಾಲಕೃಷ್ಣ ಕಾರಂತರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿದ್ಯಾ ಸಿರಿ ಶಿಕ್ಷಣ ಕೇಂದ್ರದ ಅಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ, ಕಾರ್ಯದರ್ಶಿ ಶ್ರೀ ಜಿನಚಂದ್ರ ಜೈನ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಶ್ರೀಮತಿ ರೇಖಾ, ಸದಸ್ಯರಾದ ಶ್ರೀ ಪಿ ಕೆ ದಾಮೋದರ, ಉಷಾ, ಪುಷ್ಪಾ ವತಿ, ಅಮಿತಾ ರೈ, ಆನಂದ ಆಚಾರ್ಯ, ಪಾಂಡುರಂಗ ಆಚಾರ್ಯ, ಗಿರೀಶ ಆಚಾರ್ಯ, ಗೋಪಾಲ ಮತ್ತು ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾ ಸ್ವಾಗತಿಸಿದರು. ಸಹಶಿಕ್ಷಕಿ ಲಲಿತಾ ಧನ್ಯವಾದ ಸಲ್ಲಿಸಿದರು. ಸಹಶಿಕ್ಷಕಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶ್ರೀ ಪಿಕೆ ದಾಮೋದರ , ಶ್ರೀ ಬಾಲಕೃಷ್ಣ ಕಾರಂತ, ಶ್ರೀ ಗಿರೀಶ ಆಚಾರ್ಯ ಇವರ ವತಿಯಿಂದ ಸಿಹಿತಿಂಡಿ ವಿತರಿಸಲಾಯಿತು.

- Advertisement -

Related news

error: Content is protected !!