Friday, April 19, 2024
spot_imgspot_img
spot_imgspot_img

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಗ್ರಹಣ ಶಾಂತಿ ಹೋಮ

- Advertisement -G L Acharya panikkar
- Advertisement -

ವಿಟ್ಲ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಜೂನ್ 21ರಂದು ಬೆಳಿಗ್ಗೆ ಗಂಟೆ 11 ಕ್ಕೆ ಗ್ರಹಣ ಶಾಂತಿ ಹೋಮ ನಡೆಯಲಿದೆ. ಮಧ್ಯಾಹ್ನದ ಪೂಜೆ ಬೆಳಿಗ್ಗೆ 7.30ಕ್ಕೆ ನಡೆಯಲಿದೆ. ಬಳಿಕ ದೇವರ ದರ್ಶನ ಸಂಜೆ 5 ಗಂಟೆಗೆ ಎಂದಿನಂತೆ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರರು  ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!