Saturday, May 4, 2024
spot_imgspot_img
spot_imgspot_img

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಆಶೀರ್ವಾದ ಪಡೆದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ಚಿಲ್ತಡ್ಕ

- Advertisement -G L Acharya panikkar
- Advertisement -

ಪುತ್ತೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಗೌಡ ಚಿಲ್ತಡ್ಕರವರು ಕಾರ್ಯಕರ್ತರೊಂದಿಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸುವ ಸಲುವಾಗಿ ದಿವ್ಯ ಪ್ರಭಾ ಗೌಡ ಚಿಲ್ತಡ್ಕರವರು ಇಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಹರೀಶ್ ಕೊಟ್ಟಾರಿ, ಜಬ್ಬಾರ್ ಖಾನ್, ಲಕ್ಷ್ಮೀ ನಾರಾಯಣ ಅಡ್ಯಂತಾಯ, ಕೈಲಾಸ್ ಗೌಡ, ಸುರೇಶ್ ಭಂಡಾರಿ, ಪದ್ಮಾಮಣಿ, ಸೇರಿದಂತೆ ಹಲವಾರು ಬೆಂಬಲಿಗರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬಳಿಕ ನೆಕ್ಕರೆಕಾಡು ನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.

- Advertisement -

Related news

error: Content is protected !!