- Advertisement -
- Advertisement -
ವಿಟ್ಲ: ಲೋಕಸಭೆ ಚುನಾವಣೆಯ ಹಿನ್ನಲೆ ಇಂದು ವಿಟ್ಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹೆಚ್.ಈ ನಾಗರಾಜ್ ನೇತೃತ್ವದಲ್ಲಿ ಕನ್ಯಾನ ಪೇಟೆಯ ಮುಖ್ಯರಸ್ತೆಯಲ್ಲಿ ಹಾಗೂ ವಿಟ್ಲ ಪೇಟೆಯ ಮುಖ್ಯ ರಸ್ತೆಗಳಲ್ಲಿ ಪಥಸಂಚಲನ ಸಾಗಿಬಂತು. ಪಥಸಂಚಲನದಲ್ಲಿ ವಿಟ್ಲ ಠಾಣೆಯ ಪೊಲೀಸರು, ಕೇಂದ್ರೀಯ ಮೀಸಲು ಪೊಲೀಸ್ ಪಡೆಯವರು ಭಾಗವಹಿಸಿದರು.
- Advertisement -