- Advertisement -
- Advertisement -
ವಿಟ್ಲ: ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ಧ್ವಜಾರೋಹಣ ಗೈದರು.
ಇದೇ ಸಂದರ್ಭ ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ರಸ್ತೆ ಸುರಕ್ಷಾ ನಾಮಫಲಕ ಹಾಗೂ ಪ್ರಿಂಟರ್ ಅನ್ನು ಠಾಣೆಗೆ ಕೊಡುಗೆಯಾಗಿ ನೀಡಲಾಯಿತು.
ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಜೆಸಿಂತಾ ಮಸ್ಕರೇಂಞಸ್, ಲಯನ್ಸ್ ಜಿಲ್ಲಾ ಗವರ್ನರ್ ಡಾ. ಗೀತಾ ಪ್ರಕಾಶ್, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲ್ತಡ್ಕ, ವಿಟ್ಲ ಲಯನ್ಸ್ ಕ್ಲಬ್ ಕಾರ್ಯದರ್ಶಿ ಹರ್ಷಿತ್ ಕುಮಾರ್, ಕೋಶಾಧಿಕಾರಿ ಭಾರತಿ ಪ್ರಕಾಶ್, ವಿನ್ನಿ ಮಸ್ಕರೇಂಞಸ್, ವಿಟ್ಲ ಮಗೇಶ್ ಭಟ್, ಗಂಗಾಧರ್, ಪ್ರಕಾಶ್, ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
- Advertisement -