Tuesday, April 23, 2024
spot_imgspot_img
spot_imgspot_img

ವಿಟ್ಲ: ಖಾಸಗಿ ಬಸ್ಸು ಚಾಲಕನ ಅಜಾಗರೂಕತೆಯ ಚಾಲನೆ; ಗುಡ್ಡಕ್ಕೆ ಹತ್ತಿದ ಬಸ್ಸು – ಬಾಲಕಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ವಿಟ್ಲ: ಚಾಲಕನ ಅಜಾಗರೂಕತೆಯ ಚಾಲನೆಯಿಂದ ಖಾಸಗಿ ಬಸ್ಸೊಂದು ಗುಡ್ಡಕ್ಕೆ ಹತ್ತಿದ ಘಟನೆ ವಿಟ್ಲ -ಮಂಗಳೂರು ರಸ್ತೆಯ ಕೆಲಿಂಜದ ಮಾಜೋನಿ ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ವಿಟ್ಲ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ಅತೀ ವೇಗದಿಂದ ವಿಟ್ಲದಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್‌ ಗುಡ್ಡಕ್ಕೆ ಹತ್ತಿದೆ. ಘಟನೆಯಿಂದ ಚಂದಳಿಕೆಯ ಬಾಲಕಿಗೆ ಕಾಲಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಕೆಲ ಪ್ರಯಾಣಿಕರಿಗೆ ಸಣ್ಣ -ಪುಟ್ಟ ಗಾಯಾವಾಗಿದೆ.

ಚಾಲಕನ ಅತೀ ವೇಗವೆ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೋಲೀಸರು ಭೇಟಿ ನೀಡಿದ್ದಾರೆ

- Advertisement -

Related news

error: Content is protected !!