Saturday, May 18, 2024
spot_imgspot_img
spot_imgspot_img

ವಿಟ್ಲ: ಅಸೌಖ್ಯದಿಂದಿರುವ ಬಿಜೆಪಿ ಪ್ರಮುಖರನ್ನು ಭೇಟಿ ಮಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪ‍ಾಡಿಗುತ್ತು

- Advertisement -G L Acharya panikkar
- Advertisement -

ವಿಟ್ಲ: ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪ‍ಾಡಿಯವರು ಅಸೌಖ್ಯದಿಂದಿರುವ ಬಿಜೆಪಿ ಪ್ರಮುಖರುಗಳಾದ ಮಂಚಿ ಗ್ರಾಮದ ರಮೇಶ್ ರಾವ್ ಮಂಚಿ ಮತ್ತು ವೀರಕಂಭದ ಗ್ರಾಮದ ಕೇಶವ ನಾಯ್ಕ ಇವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿಯವರು,ಬಿಜೆಪಿ ಕ್ಷೇತ್ರ ಕಾರ್ಯದರ್ಶಿ ಗಣೇಶ್ ರೈ ಮಾಣಿ,ವೀರಕಂಭ ಗ್ರಾ.ಪಂ ಅಧ್ಯಕ್ಷರಾದ ದಿನೇಶ್ ಪೂಜಾರಿ,ಪಂಚಾಯತ್ ಸದಸ್ಯರು ಜಯಂತಿ ವೀರಕಂಭ, ಸಂದೀಪ್ ಕೆಲಿಂಜ ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!