Thursday, May 9, 2024
spot_imgspot_img
spot_imgspot_img

ವಿಟ್ಲ: ರಿಕ್ಷಾದಲ್ಲಿ ಬಂದು ಮತದಾನ ಮಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ‌

- Advertisement -G L Acharya panikkar
- Advertisement -

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಿತ್ತನಡ್ಕ ಹಿ.ಪ್ರಾ ಶಾಲೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮತ ಚಲಾಯಿಸಿದರು.

ಆಟೋ ರಿಕ್ಷಾದಲ್ಲಿ ಮತಗಟ್ಟೆಗೆ ಆಗಮಿಸಿದ ಸ್ವಾಮೀಜಿ ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದರು.

- Advertisement -

Related news

error: Content is protected !!