Sunday, June 29, 2025
spot_imgspot_img
spot_imgspot_img

ವಿಟ್ಲ: ವಿಧಿಯೇ ನೀನೆಷ್ಟು ಕ್ರೂರಿ? ತಂದೆ ಮರಣ ಹೊಂದಿದ ಕೆಲವೇ ಗಂಟೆಗಳಲ್ಲಿ ಮಗ ಸಾವು!

- Advertisement -
- Advertisement -

ಪುಣಚ: ಪುಣಚ ಗ್ರಾಮದ ಬೈಲುಗುತ್ತಿನಲ್ಲಿ ತಂದೆ ಮರಣ ಹೊಂದಿದ ಕೆಲವೇ ಗಂಟೆಗಳಲ್ಲಿ ಮಗ ಕೂಡ ಮರಣ ಹೊಂದಿದ ಘಟನೆ ಜೂ.2 ರಂದು ನಡೆದಿದೆ.

ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಕೆ.ಪಿ.ಟಿ ಪ್ರೊಫೆಸರ್ ಭುಜಂಗ ಶೆಟ್ಟಿರವರ ಅಂತ್ಯಕ್ರಿಯೆ ವೇಳೆ ಅವರ ಪುತ್ರ ಶೈಲೇಶ್ ಶೆಟ್ಟಿ ಅವರು ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆ ತಂದರೂ ಚಿಕಿತ್ಸೆಗೆ ಸ್ಪಂದಿಸದೆ ಶೈಲೇಶ್ ಅವರು ಮೃತಪಟ್ಟಿದ್ದಾರೆ.

- Advertisement -

Related news

error: Content is protected !!