- Advertisement -
- Advertisement -
ವಿಟ್ಲ: ಕೇರಳದಿಂದ ತಂದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಚೆಲ್ಲಡ್ಕ ಅಮೈ ಬಳಿಯ ಹಳ್ಳಕ್ಕೆ ನಿರಂತರವಾಗಿ ಬಿಡುವ ವಾಹನ ಸಮೇತ ಚಾಲಕನನ್ನು ಸಾರ್ವಜನಿಕರು ಹಿಡಿದ ಘಟನೆ ನಡೆದಿದೆ.
ಚೆಲ್ಲಡ್ಕ ಅಮೈ ಬಳಿಯ ಹಳ್ಳಕ್ಕೆ ದಿನಂಪ್ರತಿ ಕೇರಳದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಹರಿಬಿಡುತ್ತಿದ್ದು, ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಸ್ಥಳಕೆ ಕೇಪು ಪಂಚಾಯತ್ ಅಧ್ಯಕ್ಷರು, ಪಿಡಿಓ ಹಾಗೂ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -