Friday, April 26, 2024
spot_imgspot_img
spot_imgspot_img

ತೈಲ ಅನಿಲಗಳ ಬೆಲೆ ಏರಿಕೆಯನ್ನು ವಿರೋಧಿಸಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ಹಾಗೂ ಪಾದಯಾತ್ರೆ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯನ್ನು ವಿರೋಧಿಸಿ ಉಪ್ಪಿನಂಗಡಿಯಲ್ಲಿ ಜು.೧೦ ರಂದು ಸೈಕಲ್ ಜಾಥಾ ಪ್ರತಿಭಟನೆ ಹಾಗೂ ಪಾದಯಾತ್ರೆ ನಡೆಯಿತು.

ಗಾಂಧಿ ಪಾರ್ಕ್ ಬಳಿಯಿಂದ ಹೊರಟ ಪಾದಯಾತ್ರೆಯು ಬಸ್ ನಿಲ್ದಾಣದಲ್ಲಿ ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

driving
- Advertisement -

Related news

error: Content is protected !!