Sunday, June 29, 2025
spot_imgspot_img
spot_imgspot_img

ವಿಟ್ಲಪಡ್ನೂರು ಗ್ರಾಮ ಪಂಚಾಯಿತಿ ಚುನಾವಣೆಯ ಉಸ್ತುವಾರಿಯಾಗಿ ಸುಭಾಶ್ಚಂದ್ರ ಶೆಟ್ಟಿ ಕುಳಾಲು ನೇಮಕ

- Advertisement -
- Advertisement -

ವಿಟ್ಲ: ಗ್ರಾಮ ಪಂಚಾಯತ್ ಚುನಾವಣೆಯ ಸಲುವಾಗಿ ವಿಟ್ಲಪಡ್ನೂರು ಗ್ರಾಮಕ್ಕೆ ಗ್ರಾಮ ಪಂಚಾಯಿತಿ ಚುನಾವಣೆಯ ಉಸ್ತುವಾರಿಯಾಗಿ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಇವರನ್ನು ಬಿ. ರಮಾನಾಥ ರೈಯವರ ಆದೇಶದ ಮೇರೆಗೆ ನೇಮಿಸಲಾಗಿದೆ. ಎಂದು ವಿಟ್ಲಪಡ್ನೂರು ವಲಯ ಅಧ್ಯಕ್ಷ ಬಿ. ಸಂದೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!