- Advertisement -
- Advertisement -
ವಿಟ್ಲ: ಗ್ರಾಮ ಪಂಚಾಯತ್ ಚುನಾವಣೆಯ ಸಲುವಾಗಿ ವಿಟ್ಲಪಡ್ನೂರು ಗ್ರಾಮಕ್ಕೆ ಗ್ರಾಮ ಪಂಚಾಯಿತಿ ಚುನಾವಣೆಯ ಉಸ್ತುವಾರಿಯಾಗಿ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಇವರನ್ನು ಬಿ. ರಮಾನಾಥ ರೈಯವರ ಆದೇಶದ ಮೇರೆಗೆ ನೇಮಿಸಲಾಗಿದೆ. ಎಂದು ವಿಟ್ಲಪಡ್ನೂರು ವಲಯ ಅಧ್ಯಕ್ಷ ಬಿ. ಸಂದೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


- Advertisement -