Saturday, June 28, 2025
spot_imgspot_img
spot_imgspot_img

ವಿಟ್ಲ: ಪಾದಾಚಾರಿಗೆ ಬೈಕ್ ಡಿಕ್ಕಿ; ಯುವಕರಿಬ್ಬರಿಗೆ ಗಂಭೀರ ಗಾಯ…!

- Advertisement -
- Advertisement -

ವಿಟ್ಲ: ಪಾದಚಾರಿಗೆ ಬೈಕ್ ಗುದ್ದಿ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಮೀಪದ ಕಲ್ಲಕಟ್ಟ ಎಂಬಲ್ಲಿ ನಡೆದಿದೆ.
ಗಾಯಾಳುಗಳನ್ನು ಪಾದಚಾರಿ ನಾಗೇಶ್ ಮತ್ತು ಬೈಕ್ ಸವಾರ ಹರ್ಷ ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡ ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!