- Advertisement -
- Advertisement -



ವಿಟ್ಲ: ಪಾದಚಾರಿಗೆ ಬೈಕ್ ಗುದ್ದಿ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಮೀಪದ ಕಲ್ಲಕಟ್ಟ ಎಂಬಲ್ಲಿ ನಡೆದಿದೆ.
ಗಾಯಾಳುಗಳನ್ನು ಪಾದಚಾರಿ ನಾಗೇಶ್ ಮತ್ತು ಬೈಕ್ ಸವಾರ ಹರ್ಷ ಎಂದು ಗುರುತಿಸಲಾಗಿದೆ.
ಗಂಭೀರ ಗಾಯಗೊಂಡ ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -