- Advertisement -
- Advertisement -






ವಿಟ್ಲ(ಮೇ 14): ನವಿಲು ಬಸದಿ ಎಂದು ಜನಪ್ರಿಯತೆಯನ್ನು ಪಡೆದಿರುವ ವಿಟ್ಲದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮೇಷ ಸಂಕ್ರಮಣದ ಪ್ರಯುಕ್ತ ಮೇ 14ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.
- Advertisement -