Sunday, June 21, 2026
spot_imgspot_img
spot_imgspot_img

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರದ ಗೌರವಾಧ್ಯಕ್ಷ ಗಿರಿಯಪ್ಪಗೌಡ ನಿಧನ..!

- Advertisement -
- Advertisement -

ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಲ ಇದರ ಗೌರವಾಧ್ಯಕ್ಷ, ಸಕ್ರಿಯ ಕಾರ್ಯಕರ್ತ ನಿವೃತ್ತ ಅಧ್ಯಾಪಕ ಗಿರಿನಿವಾಸ (ಕಟ್ಟೆತ್ತಿಲ) ಗಿರಿಯಪ್ಪಗೌಡರವರು ಇಂದು ನಿಧನರಾಗಿದ್ದಾರೆ. ಮೃತರು 3 ಗಂಡು ಮಕ್ಕಳನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರ ಇಂದು ಸಂಜೆ 5 ಗಂಟೆಯ ನಂತರ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

- Advertisement -

Related news

error: Content is protected !!