- Advertisement -
- Advertisement -
ವಿಟ್ಲ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಬಾಲಕಿಯ ಮನೆಗೆ ಇಂದು ಸಿಪಿಐಎಂಎಲ್ ಲೊಬರೇಷನ್ ಹಾಗೂ ದಲಿತ ಸೇವಾ ಸಮಿತಿಯ ನಿಯೋಗ ಭೇಟಿ ನೀಡಿತು .
ನಿಯೋಗದಲ್ಲಿ ಸಿಪಿಐಎಂಎಲ್ ಲಿಬರೇಶನ್ ಮುಖಂಡ ರಾಮಣ್ಣ ವಿಟ್ಲ, ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಹಾಗೂ ಮುಖಂಡರು ಇದ್ದರು. ಪ್ರಕರಣವನ್ನು ರಾಜಿ ಮಾಡಿಸಲು ಕುಟುಂಬಕ್ಕೆ ಬೆದರಿಕೆ ಹಾಕಲಾಗುತ್ತಿದ್ದು, ಈ ಬಗ್ಗೆ ಕುಟುಂಬಕ್ಕೆ ಧೈರ್ಯ ತುಂಬಿ ಈ ಬಗ್ಗೆ ಹೋರಾಟ ನಡೆಸುವುದಾಗಿ ತೀರ್ಮಾನಿಸಲಾಗಿದೆ ಎಂದು ತಿಳಿಸಲಾಗಿದೆ.
- Advertisement -