- Advertisement -
- Advertisement -
ವಿಟ್ಲ: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅಶಾಂತಿ, ಕೋಮು ಗಲಭೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಪ್ಯಾರಾ ಮಿಲಿಟರಿ ಫೋರ್ಸ್ನಿಂದ ವಿಟ್ಲ ಪೇಟೆಯಲ್ಲಿ ಪಥ ಸಂಚಲನ ನಡೆದು, ಬಳಿಕ ಸಾಲೆತ್ತೂರು ಹಾಗೂ ಅಡ್ಯನಡ್ಕದಲ್ಲಿ ನಡೆಯಿತು.
ವಿಟ್ಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹೆಚ್.ಇ ನಾಗರಾಜ್, ಸಬ್ ಇನ್ಸ್ಪೆಕ್ಷರ್ಸ್, ಠಾಣಾ ಸಿಬ್ಬಂದಿಗಳು ಸೇರಿದಂತೆ ಕೇಂದ್ರ ಪ್ಯಾರಾ ಮಿಲಿಟರಿ ಫೋರ್ಸ್ ಪಡೆಯ ಮಂದಿ ಭಾಗಿಯಾಗಿದ್ದರು.
- Advertisement -