Saturday, May 4, 2024
spot_imgspot_img
spot_imgspot_img

ವಿಟ್ಲ: (ಜು 16) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ನಾಗದರ್ಶನ ಮತ್ತು ಸಂಕ್ರಮಣದ ಸೇವಾ ಕೈಂಕರ್ಯಗಳು ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ವಿಟ್ಲದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ನಾಗದರ್ಶನ ಮತ್ತು ಸಂಕ್ರಮಣದ ಸೇವಾ ಕೈಂಕರ್ಯಗಳು ಹಾಗೂ ಸಾರ್ವಜನಿಕ ಅನ್ನಸಂತರ್ಪಣಾ ಕಾರ್ಯಕ್ರಮವು ಕುಂಟುಕುಡೇಲು ಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಜು. 16ರಂದು ನಡೆಯಲಿದೆ.

ಬೆಳಗ್ಗೆ 8ಗಂಟೆಗೆ ಪ್ರಾರ್ಥನೆಯೊಂದಿಗೆ ಆರಂಭಗೊಂಡು ಬಳಿಕ ಗಣಪತಿ ಹವನ, ಶ್ರೀ ಸತ್ಯನಾರಾಯಣ ಪೂಜಾ ಆರಂಭ, ನಾಗದರ್ಶನ, ಶ್ರೀ ಸ್ವಾಮಿಗೆ ಅಭಿಷೇಕ, ಅಲಂಕಾರ ಪೂಜೆ ಮಹಾಪೂಜೆ, ಪ್ರಸಾದ ವಿತರಣೆ ನಡೆದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!