Wednesday, April 24, 2024
spot_imgspot_img
spot_imgspot_img

ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲಾ ವಿದ್ಯಾರ್ಥಿ ಚಿಂತನ್ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

- Advertisement -G L Acharya panikkar
- Advertisement -

ವಿಟ್ಲ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಪಂಜ ಇದರ ಸಹಯೋಗದಿಂದ ನವೆಂಬರ್ 18 ಮತ್ತು 19 ರಂದು ನಡೆದ ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನಿಯಾಗಿದೆ.

ಈ ತಂಡದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಹೈಸ್ಕೂಲ್‌ ಅಳಿಕೆ ಶಾಲಾ ವಿದ್ಯಾರ್ಥಿ ಚಿಂತನ್ ಬೆಸ್ಟ್ ರೈಡರ್ ಪ್ರಶಸ್ತಿಯನ್ನು ಪಡೆದಿರುತ್ತಾನೆ ಹಾಗೂ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಕೂಟಕ್ಕೆ ಆಯ್ಕೆ ಆಗಿರುತ್ತಾನೆ. ಇವರಿಗೆ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

vtv vitla
- Advertisement -

Related news

error: Content is protected !!