Friday, April 26, 2024
spot_imgspot_img
spot_imgspot_img

ವಿಟ್ಲ: ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾನಿಧ್ಯವೃದ್ಧಿಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಶತರುದ್ರ ಸೇವೆ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾನಿಧ್ಯವೃದ್ಧಿಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಶತರುದ್ರ ಸೇವೆ ನಡೆಯಿತು.

ಆ ಪ್ರಯುಕ್ತ ಭಕ್ತಾದಿಗಳು ಸೀಯಾಳ, ಬಿಲ್ವಪತ್ರೆ, ಹೂ-ಅರ್ಪಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾದರು. ಕೋವಿಡ್ ನಿಯಾಮಾನುಸಾರ ಕಾರ್ಯಕ್ರಮ ನಡೆಯಿತು. ವಾರಾಂತ್ಯದ ಲಾಕ್‌ಡೌನ್ ಹಿನ್ನಲೆ ಭಕ್ತರ ಸಂಖ್ಯೆಯೂ ಕಡಿಮೆಯಿತ್ತು.

- Advertisement -

Related news

error: Content is protected !!