Monday, May 6, 2024
spot_imgspot_img
spot_imgspot_img

ವಿಟ್ಲ: ನಮ್ಮ ಸಹೋದರರು ಹಾಗೂ ಬಿಲ್ಲವ ಸಮುದಾಯದವರು ನಮ್ಮ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸ ಇದೆ: ಎಂಎಸ್ ಮಹಮ್ಮದ್‌

- Advertisement -G L Acharya panikkar
- Advertisement -

ವಿಟ್ಲ ಕಸಬಾ ಗ್ರಾಮದ ಮತಗಟ್ಟೆಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂಗ್ರೇಸ್‌ ಮುಖಂಡ ಎಂಎಸ್ ಮಹಮ್ಮದ್‌ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ ಈ ಬಾರಿ ದ ಕ ಜಿಲ್ಲೆಯ ಲೋಕಸಭಾ ಕಾಂಗ್ರೇಸ್‌ ಪಕ್ಷದ ಅಭ್ಯರ್ಥಿ ಆರ್‌. ಪದ್ಮರಾಜ್‌ ಪೂಜಾರಿಯವರು ಸ್ಪರ್ಧಿಸಿದ್ದು, ನಮ್ಮ ಸಹೋದರರು ಹಾಗೂ ಬಿಲ್ಲವ ಸಮುದಾಯದವರು ನಮ್ಮ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸ ಇದೆ, ಕಾಂಗ್ರೇಸ್‌ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೇಸ್‌ ನಾಯಕರು ಉಪಸ್ಥಿತರಿದ್ದರು.

- Advertisement -

Related news

error: Content is protected !!