Thursday, April 25, 2024
spot_imgspot_img
spot_imgspot_img

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಏಪ್ರಿಲ್ 5ರಂದು ಪರಮವೀರ ಚಕ್ರ ಪುರಸ್ಕೃತ ಯೋಧರ ಸಂಸ್ಮರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

- Advertisement -G L Acharya panikkar
- Advertisement -

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಎಪ್ರಿಲ್ ಐದರಂದು ಬೆಳಿಗ್ಗೆ 10 ಗಂಟೆಗೆ ಪರಮವೀರ ಚಕ್ರ ಪುರಸ್ಕೃತ ಯೋಧರ ಸಂಸ್ಮರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ನೇತಾಜಿ ಸಭಾಭವನದಲ್ಲಿ ನಡೆಯಲಿದೆ.

ರಾಷ್ಟ್ರರಕ್ಷಣೆಯಲ್ಲಿ ಯೋಧರ ಶೌರ್ಯ-ಬಲಿದಾನಗಳ ಸಾಹಸಗಾಥೆಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಉಪನ್ಯಾಸಕ ಶ್ರೀ ರಾಜೇಶ್ ಪದ್ಮಾರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ವಹಿಸಲಿದ್ದಾರೆ. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!