Tuesday, May 7, 2024
spot_imgspot_img
spot_imgspot_img

ಒಡಿಯೂರು ಶ್ರೀಗಳಿಂದ ಮತದಾನ..!

- Advertisement -G L Acharya panikkar
- Advertisement -

ಕರೋಪಾಡಿ : ದ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಇಂದು ಬಿರುಸಿನಿಂದ ಸಾಗಿಬರುತ್ತಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕರೋಪಾಡಿ ಗ್ರಾಮದ ಮಿತ್ತನಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.

- Advertisement -

Related news

error: Content is protected !!