- Advertisement -
- Advertisement -
ಕರೋಪಾಡಿ : ದ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಇಂದು ಬಿರುಸಿನಿಂದ ಸಾಗಿಬರುತ್ತಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕರೋಪಾಡಿ ಗ್ರಾಮದ ಮಿತ್ತನಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.
- Advertisement -