Friday, March 29, 2024
spot_imgspot_img
spot_imgspot_img

ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿಗಳು ಹಾಗೂ ಲಾರಿ ವಶ!!

- Advertisement -G L Acharya panikkar
- Advertisement -

ಬಂಟ್ವಾಳ, ನ. ೨೫: ಕಡೇಶ್ವಾಲ್ಯ ಗ್ರಾಮದ ಬುಡೋಳಿಯಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಕಾಳಭೈರವ ಗಸ್ತಿನ ತಂಡ ನ. ೨೪ರ ರಾತ್ರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳು ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.


ವಶಪಡಿಸಿಕೊಂಡ ಸೊತ್ತುಗಳು ಹಾಗೂ ವಾಹನದ ಮೌಲ್ಯ ೫ ಲಕ್ಷ ರೂ. ಅಂದಾಜಿಸಲಾಗಿದೆ. ಕಾರ್ಯಾಚರಣೆಯಲ್ಲಿ ಬಂಟ್ವಾಳ ವಲಯ ಅರಣ್ಯಾಽಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಽಕಾರಿ ಪ್ರೀತಂ ಎಸ್, ಯಶೋಧರ, ಅರಣ್ಯ ರಕ್ಷಕರಾದ ಲಕ್ಷೀ÷್ಮನಾರಾಯಣ, ಜಿತೇಶ್ ವಿ, ಸಿಬ್ಬಂದಿ ಪ್ರವೀಣ್ ಕಲ್ಮಲೆ, ಭಾಸ್ಕರ ಡಿ, ಜಯರಾಮ್ ಪಾಲ್ಗೊಂಡಿದ್ದರು.


ಡಿಸಿಎಫ್ ಡಾ.ಕರಿಕಾಲನ್ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಸುಬ್ರಹ್ಮಣ್ಯ ರಾವ್ ಅವರು ಪ್ರಕರಣದ ಮುಂದಿನ ತನಿಖೆ ನಡೆಸಲಿದ್ದಾರೆ. ಕಾರ್ಯಾಚರಣೆಯ ವೇಳೆ ಪುತ್ತೂರು ವಲಯ ಅರಣ್ಯಾಽಕಾರಿ ಕಚೇರಿ ಸಿಬಂದಿ ಸಹಕರಿಸಿದ್ದರು.

- Advertisement -

Related news

error: Content is protected !!