- Advertisement -
- Advertisement -
ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ) ಇದರ 8 ನೇ ವಾರ್ಷಿಕೋತ್ಸವ, ಸನ್ಮಾನ, ಸಭಾ ಕಾರ್ಯಕ್ರಮ ಸೆಪ್ಟೆಂಬರ್ 2 ನೇ ಶನಿವಾರದಂದು ವಿಟ್ಲ ಭಗವತೀ ದೇವಸ್ಥಾನದ ರಂಗ ಮಂಟಪದಲ್ಲಿ ನಡೆಯಲಿದೆ.
ಮಧ್ಯಾಹ್ನ 3 ಗಂಟೆಯಿಂದ ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ) ಇದರ ವಿದ್ಯಾರ್ಥಿಗಳಿಂದ ಕದಂಬ ಕೌಶಿಕೆ ಯಕ್ಷಗಾನ ಬಯಲಾಟ ನಡೆಯಲಿದೆ. ರಾತ್ರಿ 7 ಗಂಟೆಯಿಂದ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ ಸುದರ್ಶನೋಪಖ್ಯಾನ ಯಕ್ಷಗಾನ ಬಯಲಾಟ ನಡೆಯಲಿದೆ.
- Advertisement -