Sunday, June 29, 2025
spot_imgspot_img
spot_imgspot_img

ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಸದಸ್ಯರಾಗಿ ನ್ಯಾ. ಎಂ ದಾಮೋದರ ಶೆಟ್ಟಿ ಆಯ್ಕೆ.

- Advertisement -
- Advertisement -

ಮಂಜೇಶ್ವರ: ಕರ್ನಾಟಕ ಸರಕಾರದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಸದಸ್ಯರಾಗಿ ನ್ಯಾ. ಎಮ್ ದಾಮೋದರ ಶೆಟ್ಟಿಯವರು ಆಯ್ಕೆಯಾಗಿದ್ದರೆ.

ಕಾಸರಗೋಡು ಜಿಲ್ಲಾ ಬಂಟರ ಸಂಘದ ಗೌರವ ಕಾರ್ಯದರ್ಶಿಯಾಗಿ, ಬಂಟ್ಸ್ ಮಜಿಬೈಲ್ ನ ಸಲಹೆಗಾರರಾಗಿ ಗೌರವ ಮಾರ್ಗದರ್ಶಕರಾಗಿ, ಮಂಜೇಶ್ವರ ಜಯ-ವಿಜಯ ಜೋಡುಕರೆ ಕಂಬಳದ ಮಾಜಿ ಅಧ್ಯಕ್ಷರಾಗಿ, ಬಲ್ಲಂಗುಡೇಲ್ ಶ್ರೀ ಪಾಡಂಗರೇ ಭಗವತಿ ಕ್ಷೇತ್ರದ ಕಳಿಯಾಟ ಸಂದರ್ಭದಲ್ಲಿ ಸತತ ನಲ್ವತೈದು ವರ್ಷದಿಂದ ಸ್ವಂತ ವೆಚ್ಚದಲ್ಲಿ ಯಕ್ಷಗಾನ ಕಾರ್ಯಕ್ರಮ ಆಯೋಜನೆ ಹಾಗು ಹಲವಾರು ಸಂಘ ಸಂಸ್ಥೆಗಳಲ್ಲಿ ದುಡಿದಿರುವ ನ್ಯಾ. ಎಂ ದಾಮೋದರ ಶೆಟ್ಟಿಯವರನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಕರ್ನಾಟಕದ ಸರಕಾರದ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಪ್ರವಾಸೋದ್ಯಮ ಸಚಿವರಾದ ಸಿ.ಟಿ ರವಿಯವರು ಆಯ್ಕೆ ಮಾಡಿದ್ದಾರೆ.

- Advertisement -

Related news

error: Content is protected !!