Wednesday, May 8, 2024
spot_imgspot_img
spot_imgspot_img

ಮಂಗಳೂರು:ಎಕ್ಕೂರು ಬಾಬಾ’ ಇನ್ನಿಲ್ಲ.

- Advertisement -G L Acharya panikkar
- Advertisement -

ಮಂಗಳೂರು: ಶುಭಕರ ಶೆಟ್ಟಿ ಯಾನೆ ಎಕ್ಕೂರು ಬಾಬಾ ಇಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಹಲವು ವರ್ಷಗಳ ಹಿಂದೆ ಭೂಗತ ಚಟುವಟಿಕೆಗಳಲ್ಲಿ ಪಾಲ್ಗೊಂಡು ಬಳಿಕ ಮನಪರಿವರ್ತನೆಗೊಂಡು ಸಮಾಜದ ಮುಖ್ಯವಾಹಿನಿಗೆ ಮರಳಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ , ನರೇಂದ್ರ ಮೋದಿ ಅಭಿಮಾನಿ , ಬಿಜೆಪಿಯ ಕಟ್ಟಾ ಕಾರ್ಯಕರ್ತ . ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಎಕ್ಕೂರು ಬಾಬಾ ಅವರು ಸಾಮಾಜಿಕ ಚಟುವಟಿಕೆಗಳ ಮೂಲಕ ಹೆಸರು ಪಡೆದಿದ್ದರು. ಕೆಲಸಮಯದಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು.

- Advertisement -

Related news

error: Content is protected !!