Friday, May 3, 2024
spot_imgspot_img
spot_imgspot_img

ಉಳ್ಳಾಲ: ಹೃದಯಾಘಾತದಿಂದ ಯುವಕ ಮೃತ್ಯು

- Advertisement -G L Acharya panikkar
- Advertisement -
This image has an empty alt attribute; its file name is creative2-1024x1024.jpeg

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ಯುವಕನೋರ್ವ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಇಂದು ಸಂಭವಿಸಿದೆ

ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು.

ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್,ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!